24×7 HELPLINE:ಪ್ರಕೃತಿ ವಿಕೋಪಕ್ಕೆ 24×7 ಸಹಾಯವಾಣಿ ತೆರೆದ ತಾಲೂಕು ಆಡಳಿತ…

ಹೊಸನಗರ: ತಾಲೂಕಿನಾದ್ಯಂತ ವ್ಯಾಪಕ ಮಳೆ ಆಗುತ್ತಿರುವ ಹಿನ್ನೆಲೆ ಯಾವುದೆ ರೀತಿಯ ಪ್ರಕೃತಿ ವಿಕೋಪ ಸಂಭವಿಸಿದಲ್ಲಿ ಸಾರ್ವಜನಿಕರಿಗೆ ತುರ್ತು ಸೇವೆಯನ್ನು ಒದಗಿಸುವ ನಿಟ್ಟಿನಲ್ಲಿ 24×7 ಕಾರ್ಯನಿರ್ವಹಿಸುವ ಸಹಾಯವಾಣಿ ಕೇಂದ್ರವನ್ನ ಹೊಸನಗರ ತಾಲೂಕು ಆಡಳಿತ ತೆರೆಯಲಾಗಿದ್ದು ವಿಕೋಪದ ಹಾನಿಯ ಬಗ್ಗೆ ತಿಳಿಸಲು ದೂರವಾಣಿ ಸಂಖ್ಯೆ 9741621135 ಗೆ ಸಂಪರ್ಕಿಸಬೇಕಾಗಿ ಈ ಮೂಲಕ ಇಲಾಖೆ ಕೋರಿದೆ.

24×7 HELPLINE..


Discover more from Prasarana news

Subscribe to get the latest posts sent to your email.

  • Related Posts

    BYR:HOSANAGARA: ಸಂಸದರಿಂದ: ವಿದ್ಯಾರ್ಥಿಗಳಿಗೆ ಸ್ವೆಟರ್ ವಿತರಣೆ…

    ಹೊಸನಗರ:ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಯೋಜನೆಯಡಿ ಇಂದು  ಸರ್ಕಾರಿ ಶಾಲೆಯಲ್ಲಿ ಶಿಕ್ಷಣಾಭ್ಯಾಸ ಮಾಡುತ್ತಿರುವ ಪ್ರಾಥಮಿಕ ಶಾಲೆಯ 1 ರಿಂದ 4 ನೆ ತರಗತಿ ಮಕ್ಕಳಿಗೆ ಸ್ವಟರ್ ಅನ್ನು ಸಂಸದರಾದ ಬಿ ವೈ ರಾಘವೇಂದ್ರ ವಿತರಿಸಿದರು.ವಿತರಣೆ ಬಳಿಕ ಮಾತನಾಡಿದ ಅವರು…

    Read more

    RIPPONPET NEWS:ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ….

    ರಿಪ್ಪನ್‌ಪೇಟೆ ;-ಜುಲೈ 19 ರ ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿ ಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ 2025-26 ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading