Blog

ಸ್ಥಳೀಯ ಸುದ್ದಿ

PROTEST:ಪಕ್ಕ ಪೋಡಿ ವಿಳಂಬ.. ತಾಲ್ಲೂಕು ಕಚೇರಿ ಪಡಸಾಲೆಯಲ್ಲಿ ಏಕಾಂಗಿಯಾಗಿ ಧರಣಿ ಕುಳಿತ ರೈತ.

ಹೊಸನಗರ : ತಮಗೆ ಮಂಜೂರಾದ ಜಮೀನಿನ ಪಕ್ಕ ಪೋಡಿ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ ರೈತರೊಬ್ಬರು ಮಂಗಳವಾರ ಏಕಾಂಗಿಯಾಗಿ ತಾಲ್ಲೂಕು ಕಚೇರಿ ಪಡಸಾಲೆಯಲ್ಲಿ…

ಸ್ಥಳೀಯ ಸುದ್ದಿ

RAILWAY:ರೈಲ್ವೆ ಸಂಪರ್ಕ ಮಾರ್ಗ ನಿರ್ಮಾಣ ಡಿಪಿಆರ್‌ಗೆ ಹೊಸನಗರವನ್ನು ಸೇರಿಸಲು ಆಗ್ರಹ..

ಹೊಸನಗರ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಶಿವಮೊಗ್ಗ-ಶೃಂಗೇರಿ-ಮಂಗಳೂರು ರೈಲು ಮಾರ್ಗ ನಿರ್ಮಾಣದ ವಿಸ್ತೃತ ಯೋಜನಾ ವರದಿಯಲ್ಲಿ (DPR) ಹೊಸನಗರವನ್ನು ಕೈ ಬಿಡಲಾಗಿದ್ದು ಕೂಡಲೇ ರೈಲ್ವೆ ಸಂಪರ್ಕ ಯೋಜನೆಯ…

ಅಪರಾಧ ಸುದ್ದಿ

CRIME:ತಲೆ ಛಿದ್ರವಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ… ಆತ್ಮಹತ್ಯೆ ಶಂಕೆ.. ತನಿಖೆ ಕೈಗೊಂಡ ಪೊಲೀಸರು..

ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ಗನ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮಧ್ಯರಾತ್ರಿ ಘಟನೆ ಸಂಭವಿಸಿದೆ. ತಟ್ಟೆಕೊಡ್ಲು ನಿವಾಸಿ…

ಸ್ಥಳೀಯ ಸುದ್ದಿ

AWARD:ಕರ್ಪೂರಿ ಠಾಕೂರ್ ಪ್ರಶಸ್ತಿಗೆ ಭಾಜನರಾದ ಪತ್ರಕರ್ತ ರವಿ ಬಿದನೂರು.

ಹೊಸನಗರ : ರಾಜ್ಯ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ  ಮತ್ತು ವರದಿಗಾರರ ಸಂಘವು ನೀಡುವ ಕರ್ಪೂರಿ ಠಾಕೂರ್ ಪ್ರಶಸ್ತಿ ತಾಲೂಕಿನ ಹಿರಿಯ ಪತ್ರಕರ್ತ, ಮಾಧ್ಯಮ ಅಕಾಡೆಮಿ…

ಸ್ಥಳೀಯ ಸುದ್ದಿ

FOREST DEPARTMENT: ನೋಟಿಸ್ ನೀಡದೆ ಮನೆ ತೆರವು ಗ್ರಾಮಸ್ಥರಿಂದ ಅರಣ್ಯ ಕಚೇರಿ ಮುಂಭಾಗ ಪ್ರತಿಭಟನೆ..

ಹೊಸನಗರ:ಸೂಕ್ತ ಮುನ್ಸೂಚನೆ ಅಥವಾ ನೋಟಿಸ್ ನೀಡದೆ ದಿಢೀರನೆ ಮನೆಯನ್ನ ತೆರವು ಗೊಳಿಸಿದ ಅಧಿಕಾರಿಗಳ ಕ್ರಮವನ್ನು ವಿರೋಧಿಸಿ ಹೊಸನಗರ ಅರಣ್ಯ ಇಲಾಖೆ ಕಛೇರಿ ಮುಂಬಾಗ ಗ್ರಾಮಸ್ಥರು ಪ್ರತಿಭಟನೆಯನ್ನು ಕೈಗೊಂಡಿದ್ದಾರೆ.ತಾಲೂಕಿನ…

ಸ್ಥಳೀಯ ಸುದ್ದಿ

V A OFFICER: ಗ್ರಾಮ ಆಡಳಿತ ಅಧಿಕಾರಿ ಮೇಲೆ ಹಲ್ಲೆ: ಕಠಿಣ ಕ್ರಮಕ್ಕೆ ಒತ್ತಾಯ..

ಹೊಸನಗರ: ಬೆಂಗಳೂರು ದಕ್ಷಿಣ ಜಿಲ್ಲಾ ಮಾಗಡಿ ತಾಲೂಕು ಕುದೂರು ಹೋಬಳಿಯ ವೀರಾಪುರ ಗ್ರಾಮದಲ್ಲಿ ಕರ್ತವ್ಯ ನಿರತ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಮಾರಣಾಂತಿಕ ಹಲ್ಲೆಯನ್ನು ನಡೆಸಿದವರ ವಿರುದ್ಧ…

ಸ್ಥಳೀಯ ಸುದ್ದಿ

WELCOME CEREMONY: ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ..

ಹೊಸನಗರ: ರಾಜ್ಯದಲ್ಲಿ ಸೋಮವಾರ ಶಾಲಾ ಕಾಲೇಜುಗಳು  ಪುನರಾರಂಭಗೊಂಡಿವೆ. ಬಹುತೇಕ ಶಾಲೆಗಳಲ್ಲಿ ಹಬ್ಬದ ವಾತಾವರಣ ಕಂಡುಬಂದಿತು.ಈ ಹಿನ್ನೆಲೆ ಇಂದು ಹೊಸನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2026/27 ನೇ…

ಸ್ಥಳೀಯ ಸುದ್ದಿ

TALENT AWARD:ತಾಲೂಕು ಒಕ್ಕಲಿಗರ ಸಂಘ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.

ಹೊಸನಗರ: ತಾಲೂಕು ಒಕ್ಕಲಿಗರ ಸಂಘ(ರಿ) ಹೊಸನಗರ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುತ್ತಿದ್ದು ಅರ್ಹರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ.ಸಂಘದ ಸದಸ್ಯರ ಮಕ್ಕಳನ್ನ ಉತ್ತೇಜಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು…

ಸ್ಥಳೀಯ ಸುದ್ದಿ

T R KRISHNANPPA:              ರಸ್ತೆ ಕಾಮಗಾರಿ ವಿಳಂಬಕ್ಕೆ ಸಾಮಾಜಿಕ ಹೋರಾಟಗಾರ ಟಿಆರ್ ಕೃಷ್ಣಪ್ಪ ಆಕ್ರೋಶ..

ಹೊಸನಗರ: ತಾಲೂಕಿನ ರಿಪ್ಪನ್ ಪೇಟೆಯ ಪೊಲೀಸ್ ವಸತಿ ಗೃಹಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಯನ್ನು ಕೂಡಲೇ ಆರಂಭಿಸುವಂತೆ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ಆಗ್ರಿಸಿದರು.ಇಂದು ಹೊಸನಗರ…

Blog

COURT ORDER:ಫುಡ್ ಕೋರ್ಟ್ ನಿರ್ಮಾಣ ಕಾಮಗಾರಿಗೆ ಹೈಕೋರ್ಟ್ ತಡೆಯಾಜ್ಞೆ.

ಹೊಸನಗರ:ಪಟ್ಟಣ ಪಂಚಾಯತ್ ವ್ಯಾಪ್ತಿಯ ನೆಹರು ಕ್ರೀಡಾಂಗಣ ಮುಂಭಾಗ ಹಾದು ಹೋಗಿರುವ  ರಾಷ್ಟ್ರೀಯ ಹೆದ್ದಾರಿ ಸಮೀಪ ಶಾಸಕರ ವಿಶೇಷ ಅನುದಾನದಲ್ಲಿ ಬೀದಿಬದಿ ವ್ಯಾಪಾರಿಗಳಿಗಾಗಿ ನಿರ್ಮಾಣವಾಗುತ್ತಿರುವ ಫುಟ್ ಕೋರ್ಟ್ ಕಾಮಗಾರಿಗೆ…

Prasarana news

ನಿಮ್ಮ ವಿಶ್ವಾಸಾರ್ಹ ಸುದ್ದಿ ನೆಲೆಯಲ್ಲಿ

Skip to content ↓