Blog

ಅಪರಾಧ ಸುದ್ದಿ

MURDER:ಹೊಸನಗರ ತಾಲೂಕಿನ ಸೂನಲೆ ಗ್ರಾಮದಲ್ಲಿ ಕಾರ್ಮಿಕನ ಬರ್ಬರ ಹತ್ಯೆ..

ಹೊಸನಗರ: ಸಹೋದ್ಯೋಗಿಯ ಸಂಸಾರದ ವಿಚಾರವಾಗಿ ಬುದ್ಧಿವಾದ ಹೇಳಿದ್ದನ್ನು ಮನಸ್ಸಿಗೆ ತೆಗೆದುಕೊಂಡು ಇಬ್ಬರು ಸೇರಿ ಟಿಂಬರ್ ಕಟಿಂಗ್ ಕಾರ್ಮಿಕನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ…

ಸ್ಥಳೀಯ ಸುದ್ದಿ

GUARANTEE SCHEME: ಗೃಹಜೋತಿ ಯೋಜನೆ ಪರಿಷ್ಕರಣೆ: ಫಲಾನುಭವಿಗಳಲ್ಲಿ ಆತಂಕ ಬೇಡ…

ಹೊಸನಗರ:ಕರ್ನಾಟಕ ಸರ್ಕಾರದ ಗೃಹ ಜ್ಯೋತಿ ಯೋಜನೆಯ, ಪಾರದರ್ಶಕತೆಗಾಗಿ ಮೆಸ್ಕಾಂ ಸಿಬ್ಬಂದಿಗಳು ಕಡ್ಡಾಯವಾಗಿ ಫಲಾನುಭವಿಗಳ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ ಆದ್ದರಿಂದ ಯಾವುದೇ ಫಲಾನುಭವಿಗಳಲ್ಲಿ ಗೊಂದಲಗಳು ಬೇಡ…

ಸ್ಥಳೀಯ ಸುದ್ದಿ

PROTEST: ಸುಸಜ್ಜಿತ ಹೆರಿಗೆ ಆಸ್ಪತ್ರೆ ನಿರ್ಮಾಣಕ್ಕೇ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸಾಮಾಜಿಕ ಹೋರಾಟಗಾರ ನಗರ ನಿತಿನ್…

ಹೊಸನಗರ: ತಾಲೂಕು ಕೇಂದ್ರದಲ್ಲಿ ಸುಸಜ್ಜಿತ ಹೆರಿಗೆ ಆಸ್ಪತ್ರೆ ನಿರ್ಮಾಣವಾಗುವ ಜೊತೆಗೆ ಕೆಲದಿನಗಳ ಹಿಂದೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ದುರ್ಮರಣಕ್ಕೆೀಡಾದ ಕಡೂರಿನ ಬಾಣಂತಿ ಸುಮಾ ಅವರ ಸಾವಿಗೆ…

ಸ್ಥಳೀಯ ಸುದ್ದಿ

KODACHADRI:ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗ ಹೃದಯಾಘಾತಕ್ಕೆ ಬಲಿ..               ತಿಂಗಳ ಅಂತರದಲ್ಲಿ ಪ್ರಸಿದ್ಧ ಪ್ರವಾಸಿ ತಾಣದಲ್ಲಿ ಎರಡನೇ ಘಟನೆ…

ಹೊಸನಗರ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣಗಳಲ್ಲಿ ಒಂದಾದ ಕೊಡಚಾದ್ರಿ ಸಮೀಪ ಪ್ರವಾಸಿಗನೊಬ್ಬ ಹೃದಯಘಾತಕ್ಕೆ ಬಲಿಯಾದ ಘಟನೆ ಸಂಭವಿಸಿದೆ.ಬೆಂಗಳೂರು ಮೂಲದ ಶ್ರೀಕಾಂತ್ (28) ಎಂಬುವರು ಕೊಡಚಾದ್ರಿ ಶಿಖರ ವೀಕ್ಷಣೆಗಾಗಿ…

ಅಪರಾಧ ಸುದ್ದಿ

CHAIN SNATCHING: ಹೊಸನಗರ:ಸರಗಳ್ಳತನ ಕೇಸ್: ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳು ಅಂದರ್..

ಹೊಸನಗರ: ಮಾಂಗಲ್ಯ ಸರ ಕಳ್ಳತನವಾದ ಕೆಲವೇ ಗಂಟೆಗಳಲ್ಲಿ  ಪ್ರಕರಣವನ್ನು ಬೇದಿಸಿ ಆರೋಪಿಗಳನ್ನ ಬಂಧಿಸುವಲ್ಲಿ ಹೊಸನಗರ ಪೊಲೀಸರು ಯಶಸ್ವಿಯಾದ ಘಟನೆ ಮಂಗಳವಾರ ನಡೆದಿದ್ದು ತಾಲೂಕಿನ ಸೋನಲೆ ಗ್ರಾಮದಲ್ಲಿ ಮಂಗಳವಾರ…

ಧಾರ್ಮಿಕ ಕಾರ್ಯಕ್ರಮ

TEMPLE:ಹೊಸನಗರ: ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ ನಿಧಿಕುಂಭ ಸ್ಥಾಪನೆ ಕಾರ್ಯಕ್ರಮ.

ಹೊಸನಗರ: ಪಟ್ಟಣದ ಗಂಗನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನ ಕೊಪ್ಪದಲ್ಲಿ 3 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ ಶ್ರೀ ಗಂಗಾಧರೇಶ್ವರ ದೇವರಿಗೆ ನಿಧಿಕುಂಭ…

ಸ್ಥಳೀಯ ಸುದ್ದಿ

H M S:ಪ್ರತಿಷ್ಠಿತ ಹೊಸನಗರ ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಗಣೇಶ್ ಮಧುಕರ್ ಆಯ್ಕೆ…

ಹೊಸನಗರ: ತಾಲೂಕಿನ ಪ್ರತಿಷ್ಠಿತ ಅಖಿಲ ಭಾರತ ಹಿಂದೂ ಮಹಾಸಭಾ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಗಣೇಶ್ ಮಧುಕರ್ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ವಿನಾಯಕ ಶ್ರೇಷ್ಟಿ, ಕಾರ್ಯದರ್ಶಿಯಾಗಿ ಅನುಪ ಅರವಿಂದ್,…

ಸ್ಥಳೀಯ ಸುದ್ದಿ

POWER CUT:ಮೆಸ್ಕಾಂ ಹಾಗೂ ಅರಣ್ಯ ಇಲಾಖೆ ಸಮನ್ವಯದ ಕೊರತೆ ಸೋನಲೆ ಗ್ರಾಮ ಕತ್ತಲಿನಲ್ಲಿರುವಂತಾಗಿದೆ: ಸತೀಶ ಏನ್..

ಹೊಸನಗರ: ತಾಲೂಕಿನ ಸೊನಾಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು ಇದಕ್ಕೆ ಮೆಸ್ಕಾಂ ಇಲಾಖೆ ಹಾಗೂ ಅರಣ್ಯ ಇಲಾಖೆ ನಡುವಿನ ಸಮನ್ವಯ…

ಸ್ಥಳೀಯ ಸುದ್ದಿ

S I R:V A:ಗ್ರಾಮ ಲೆಕ್ಕಾಧಿಕಾರಿ ಭುವನ ಸಾವು ಪ್ರಕರಣ: ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗೂ ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮಕ್ಕೆ ಒತ್ತಾಯ..

ಹೊಸನಗರ:ಮತದಾರರ ಪಟ್ಟಿ ಪರಿಷ್ಕರಣೆ (SIR)ತೆರಳುತ್ತಿದ್ದ ತುಮಕೂರು ಗ್ರಾಮ ಲೆಕ್ಕಾಧಿಕಾರಿ ಭುವನ್ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದು ಬಳಿಕ ಅದು ಪ್ರತಿಭಟನೆಗೆ ಕಾರಣವಾಗಿತ್ತು. ಬೆಳಿಗ್ಗೆ ತುಮಕೂರಿನಿಂದ ಕುಣಿಗಲ್ ನತ್ತ…

ಸ್ಥಳೀಯ ಸುದ್ದಿ

MESCOM:ಮುಂಗಾರು ಅಬ್ಬರ: ಧರೆಗುರುಳಿದ 170 ಅಧಿಕ ವಿದ್ಯುತ್ ಕಂಬಗಳು. ಕತ್ತಲಲ್ಲಿ ಹೊಸನಗರ ಜನತೆ…

ಹೊಸನಗರ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಗಾಳಿ–ಮಳೆಗೆ ಹೊಸನಗರ ತಾಲೂಕಿನಾದ್ಯಂತ 170ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ ಹೊಸನಗರ ಜನತೆ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ.ರು ರಸ್ತೆ…

Prasarana news

ನಿಮ್ಮ ವಿಶ್ವಾಸಾರ್ಹ ಸುದ್ದಿ ನೆಲೆಯಲ್ಲಿ

Skip to content ↓