

ರಿಪ್ಪನ್ಪೇಟೆ;- ಭಾರತದಂತಹ ಪ್ರಜಾಪ್ರಭುತ್ವ ರಾಷ್ಟçದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಜನತೆಯ ಸ್ವಾತಂತ್ರö್ಯವನ್ನೇ ಕಸಿದುಕೊಂಡ ಕಾಂಗ್ರೆಸ್ ಸರ್ಕಾರದ ಅಂದಿನ ಸರ್ವಾಧಿಕಾರಿಧೋರಣೆಯ ಆಡಳಿತವನ್ನು ಜನತೆಎಂದೂ ಮರೆಯಬಾರದು.ಅದೊಂದು ಕರಾಳ ದಿನವಾಗಿತ್ತು ಎಂದು ಶಿವಮೊಗ್ಗ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ರಿಪ್ಪನ್ಪೇಟೆಯ ಶ್ರೀರಾಮ ಮಂದಿರದಲ್ಲಿ ಬಿಜೆಪಿ ಅಯೋಜಿಸಿದ್ದ ತುರ್ತು ಪರಿಸ್ಥಿತಿ ೫೦ ವರ್ಷದಒಂದು ಕರಾಳ ನೆನಪು ಕಾರ್ಯಕ್ರಮದಲ್ಲಿ ಮಾತನಾಡಿಸ್ವಾತಂತ್ರö್ಯ ಹೋರಾಟ ಮಾಡಿದ ಈ ಭೂಮಿಯಲ್ಲಿ ಸ್ವಾರ್ಥಸಾಧನೆಗಾಗಿ 1975 ರಲ್ಲಿತುರ್ತು ಪರಿಸ್ಥಿತಿ ಹೇರಿದಕಾಂಗ್ರೆಸ್ ಈ ದೇಶಕ್ಕೆ ಮಾಡಿದಅವಮಾನ. ಕಾಂಗ್ರೆಸ್ ಪಕ್ಷ ಈ ದೇಶದ್ದಲ್ಲ ಆ ಪಕ್ಷವನ್ನು ಹುಟ್ಟು ಹಾಕಿದವರು ಬ್ರಿಟೀಷ್ ಪ್ರಜೆ ಆ ತನಿಂದ ದೇಶಭಕ್ತಿ ಕಾಣಲು ಹೇಗೆ ಸಾಧ್ಯಎಂದಅವರು ಮಾಜಿ ಪ್ರಧಾನಿ ಇಂದಿರಾಗಾಂಧಿ ತಮ್ಮಅಧಿಕಾರ ಉಳಿಸಿಕೊಳ್ಳಲು ಸಂವಿಧಾನ ಪರಿಚ್ಛೇದ ೩೮ ಕ್ಕೆ ತಿದ್ದುಪಡಿ ತಂದುತುರ್ತು ಪರಿಸ್ಥಿತಿ ಜಾರಿಗೊಳಿಸಿದರು.ಇದನ್ನು ಖಂಡಿಸಿದ ಆದೆಷ್ಟೋದೇಶ ಪ್ರೇಮಿಗಳನ್ನು ಕಾರಣವಿಲ್ಲದೆ ಜೈಲಿಗಟ್ಟಿದರು.ಕೈದಿಗಳಿಂದ ಹಲ್ಲೆ ಮಾಡಿಸಿದರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಿದರುಎಂದರು.
ಇAದಿನ ಯುವಜನಾಂಗಕ್ಕೆ ಸ್ವಾತಂತ್ರö್ಯದ ಮತ್ತುರಾಮಮಮಧಿರದ ಹೋರಾಟದ ಬಗ್ಗೆ ಆರಿವುಇಲ್ಲ ಹೋರಾಟದ ಬಗ್ಗೆ ಯುವಜನಾಂಗಕ್ಕೆ ತಿಳಿಸುವ ಕೆಲಸವನ್ನು ಮಾಡಬೇಕಾದ ಅನಿರ್ವಾತೆಎದುರಾಗಿದೆಎಂದು ಹೇಳಿ ದೇಶಭಕ್ತರನ್ನು ಹಿಡಿದು ಹಿಂಸೆ ಮಾಡಿಜೈಲಿಗೆ ಕಳುಹಿಸಿದ ಹೋರಾಟದ ಹಿಂದಿನ ನೆನಪುಗಳನ್ನು ನೆನಪಿಸಿಕೊಂಡರೆ ಈಗಲೂ ನಮಗೆ ರೋಮಾಚನವಾಗುತ್ತದೆಎಂದರು.
ಇದೇ ಸಂದರ್ಭದಲ್ಲಿತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿದ್ದ ಸಾಮಾಜಿಕಕಾರ್ಯಕರ್ತಟಿ.ಆರ್.ಕೃಷ್ಣಪ್ಪನವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಅಧ್ಯಕ್ಷತೆಯನ್ನು ಕೆರೆಹಳ್ಳಿ-ಹುಂಚ ಹೋಬಳಿಯ ಮಹಾಶಕ್ತಿ ಕೇಂದ್ರದಅಧ್ಯಕ್ಷಎನ್.ಸತೀಶ್ ವಹಿಸಿದ್ದರು.
ಜಿಲ್ಲಾ ಬಿಜೆಪಿ ಅಧ್ಯಕ್ಷಜಗದೀಶ್,ತಾಲ್ಲೂಕ್ ಬಿಜೆಪಿ ಘಟಕದಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ, ಮುಖಂಡರಾದ ಆರ್.ಟಿ.ಗೋಪಾಲ್,ಬೆಳ್ಳೂರು ತಿಮ್ಮಪ್ಪ, ಲೀಲಾ ಉಮಾಶಂಕರ, ಪದ್ಮಾಸುರೇಶ್,ನಾಗರತ್ನದೇವರಾಜ್, ದೇವೇಂದ್ರಪ್ಪಗೌಡ ನೆವಟೂರು,ಎಂ.ಬಿ.ಮAಜುನಾಥ,ಸುರೇಶ್ ಸಿಂಗ್, ಕಲ್ಲೂರು ನಾಗೇಂದ್ರ, ಗ್ರಾಮ ಪಂಚಾಯಿತ್ಉಪಾಧ್ಯಕ್ಷ ಸುದೀಂದ್ರಪೂಜಾರಿ,ಕೆರೆ ಹಳ್ಳಿ ಮುರಳಿ, ಸುಧೀರ್. ಪಿ. ಹೂವಪ್ಪ ಇನ್ನಿತರರು ಪಾಲ್ಗೊಂಡಿದ್ದರು
ಸುಧಾಗೌಡ-ಕುಮುದ-ನಾಗರತ್ನ ಪ್ರಾರ್ಥಿಸಿದರು.ಸುಂದರೇಶ ಸ್ವಾಗತಿಸಿದರು.ಸುಬ್ರಹ್ಮಣ್ಯ ಪ್ರಾಸ್ತಾವಿಕವಾಗಿಮಾತನಾಡಿದರು.ಎನ್.ಸತೀಶ್ ವಂದಿಸಿದರು.
CHANNABASAPPA..
Discover more from Prasarana news
Subscribe to get the latest posts sent to your email.