CHANNABASAPPA:ತುರ್ತು ಪರಿಸ್ಥಿತಿ   ಅದೊಂದು ಕರಾಳ ದಿನವಾಗಿತ್ತು : ಶಾಸಕ ಎಸ್. ಎನ್. ಚನ್ನ ಬಸಪ್ಪ..

ರಿಪ್ಪನ್‌ಪೇಟೆ;- ಭಾರತದಂತಹ ಪ್ರಜಾಪ್ರಭುತ್ವ ರಾಷ್ಟçದಲ್ಲಿ ತುರ್ತು ಪರಿಸ್ಥಿತಿ ಹೇರುವ ಮೂಲಕ ಜನತೆಯ ಸ್ವಾತಂತ್ರö್ಯವನ್ನೇ ಕಸಿದುಕೊಂಡ ಕಾಂಗ್ರೆಸ್ ಸರ್ಕಾರದ ಅಂದಿನ ಸರ್ವಾಧಿಕಾರಿಧೋರಣೆಯ ಆಡಳಿತವನ್ನು ಜನತೆಎಂದೂ ಮರೆಯಬಾರದು.ಅದೊಂದು ಕರಾಳ ದಿನವಾಗಿತ್ತು ಎಂದು ಶಿವಮೊಗ್ಗ ಕ್ಷೇತ್ರದ ಶಾಸಕ ಎಸ್.ಎನ್.ಚನ್ನಬಸಪ್ಪ ಹೇಳಿದರು.
ರಿಪ್ಪನ್‌ಪೇಟೆಯ ಶ್ರೀರಾಮ ಮಂದಿರದಲ್ಲಿ ಬಿಜೆಪಿ ಅಯೋಜಿಸಿದ್ದ ತುರ್ತು ಪರಿಸ್ಥಿತಿ ೫೦ ವರ್ಷದಒಂದು ಕರಾಳ ನೆನಪು ಕಾರ್ಯಕ್ರಮದಲ್ಲಿ ಮಾತನಾಡಿಸ್ವಾತಂತ್ರö್ಯ ಹೋರಾಟ ಮಾಡಿದ ಈ ಭೂಮಿಯಲ್ಲಿ ಸ್ವಾರ್ಥಸಾಧನೆಗಾಗಿ 1975 ರಲ್ಲಿತುರ್ತು ಪರಿಸ್ಥಿತಿ ಹೇರಿದಕಾಂಗ್ರೆಸ್ ಈ ದೇಶಕ್ಕೆ  ಮಾಡಿದಅವಮಾನ.  ಕಾಂಗ್ರೆಸ್ ಪಕ್ಷ ಈ ದೇಶದ್ದಲ್ಲ ಆ ಪಕ್ಷವನ್ನು ಹುಟ್ಟು ಹಾಕಿದವರು ಬ್ರಿಟೀಷ್ ಪ್ರಜೆ ಆ ತನಿಂದ ದೇಶಭಕ್ತಿ ಕಾಣಲು ಹೇಗೆ ಸಾಧ್ಯಎಂದಅವರು ಮಾಜಿ ಪ್ರಧಾನಿ ಇಂದಿರಾಗಾಂಧಿ ತಮ್ಮಅಧಿಕಾರ ಉಳಿಸಿಕೊಳ್ಳಲು ಸಂವಿಧಾನ ಪರಿಚ್ಛೇದ ೩೮ ಕ್ಕೆ ತಿದ್ದುಪಡಿ ತಂದುತುರ್ತು ಪರಿಸ್ಥಿತಿ ಜಾರಿಗೊಳಿಸಿದರು.ಇದನ್ನು ಖಂಡಿಸಿದ ಆದೆಷ್ಟೋದೇಶ ಪ್ರೇಮಿಗಳನ್ನು ಕಾರಣವಿಲ್ಲದೆ ಜೈಲಿಗಟ್ಟಿದರು.ಕೈದಿಗಳಿಂದ ಹಲ್ಲೆ ಮಾಡಿಸಿದರು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬುಡಮೇಲು ಮಾಡಿದರುಎಂದರು.
ಇAದಿನ ಯುವಜನಾಂಗಕ್ಕೆ ಸ್ವಾತಂತ್ರö್ಯದ ಮತ್ತುರಾಮಮಮಧಿರದ ಹೋರಾಟದ ಬಗ್ಗೆ ಆರಿವುಇಲ್ಲ ಹೋರಾಟದ ಬಗ್ಗೆ ಯುವಜನಾಂಗಕ್ಕೆ ತಿಳಿಸುವ ಕೆಲಸವನ್ನು ಮಾಡಬೇಕಾದ ಅನಿರ್ವಾತೆಎದುರಾಗಿದೆಎಂದು ಹೇಳಿ ದೇಶಭಕ್ತರನ್ನು  ಹಿಡಿದು ಹಿಂಸೆ ಮಾಡಿಜೈಲಿಗೆ ಕಳುಹಿಸಿದ ಹೋರಾಟದ ಹಿಂದಿನ ನೆನಪುಗಳನ್ನು ನೆನಪಿಸಿಕೊಂಡರೆ ಈಗಲೂ ನಮಗೆ ರೋಮಾಚನವಾಗುತ್ತದೆಎಂದರು.
ಇದೇ ಸಂದರ್ಭದಲ್ಲಿತುರ್ತು ಪರಿಸ್ಥಿತಿಯಲ್ಲಿ ಜೈಲಿಗೆ ಹೋಗಿದ್ದ ಸಾಮಾಜಿಕಕಾರ್ಯಕರ್ತಟಿ.ಆರ್.ಕೃಷ್ಣಪ್ಪನವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಅಧ್ಯಕ್ಷತೆಯನ್ನು ಕೆರೆಹಳ್ಳಿ-ಹುಂಚ ಹೋಬಳಿಯ ಮಹಾಶಕ್ತಿ ಕೇಂದ್ರದಅಧ್ಯಕ್ಷಎನ್.ಸತೀಶ್ ವಹಿಸಿದ್ದರು.
ಜಿಲ್ಲಾ ಬಿಜೆಪಿ ಅಧ್ಯಕ್ಷಜಗದೀಶ್,ತಾಲ್ಲೂಕ್ ಬಿಜೆಪಿ ಘಟಕದಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ, ಮುಖಂಡರಾದ ಆರ್.ಟಿ.ಗೋಪಾಲ್,ಬೆಳ್ಳೂರು ತಿಮ್ಮಪ್ಪ, ಲೀಲಾ ಉಮಾಶಂಕರ, ಪದ್ಮಾಸುರೇಶ್,ನಾಗರತ್ನದೇವರಾಜ್, ದೇವೇಂದ್ರಪ್ಪಗೌಡ ನೆವಟೂರು,ಎಂ.ಬಿ.ಮAಜುನಾಥ,ಸುರೇಶ್ ಸಿಂಗ್, ಕಲ್ಲೂರು ನಾಗೇಂದ್ರ, ಗ್ರಾಮ ಪಂಚಾಯಿತ್ಉಪಾಧ್ಯಕ್ಷ ಸುದೀಂದ್ರಪೂಜಾರಿ,ಕೆರೆ ಹಳ್ಳಿ ಮುರಳಿ, ಸುಧೀರ್. ಪಿ. ಹೂವಪ್ಪ ಇನ್ನಿತರರು ಪಾಲ್ಗೊಂಡಿದ್ದರು
ಸುಧಾಗೌಡ-ಕುಮುದ-ನಾಗರತ್ನ ಪ್ರಾರ್ಥಿಸಿದರು.ಸುಂದರೇಶ ಸ್ವಾಗತಿಸಿದರು.ಸುಬ್ರಹ್ಮಣ್ಯ ಪ್ರಾಸ್ತಾವಿಕವಾಗಿಮಾತನಾಡಿದರು.ಎನ್.ಸತೀಶ್ ವಂದಿಸಿದರು.

CHANNABASAPPA..


Discover more from Prasarana news

Subscribe to get the latest posts sent to your email.

  • Related Posts

    RIPPONPET NEWS:ಕಳಸವಳ್ಳಿ ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಒತ್ತಾಯ…

    ರಿಪ್ಪನ್‌ಪೇಟೆ: ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿ ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವಂತೆ ಹೊಸನಗರ ತಾಲ್ಲೂಕು ಆಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸರ್ಕಾರವನ್ನು ಆಗ್ರಹಿಸಿ ನಾಡಕಛೇರಿಯ ಉಪತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದಾಗಿ ಹೊಸನಗರ ಆಖಿಲ ಭಾರತ…

    Read more

    RIPPONPET NEWS: ಇರುಳುಗಣ್ಣು ನಿವಾರಣೆ ವಿಟಮಿನ್ ಡ್ರಾಪ್ ಸೇವಿಸಿ 10 ಕ್ಕೂ ಆಧಿಕ ಮಕ್ಕಳು ಅಸ್ವಸ್ಥ…..

    ರಿಪ್ಪನ್‌ಪೇಟೆ;-ಮಂಗಳವಾರ ದಿನ ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಹನಿ ಡ್ರಾಪ್ ಸೇವನೆಯಿಂದಾಗಿ 11 ಕ್ಕೂ ಅಧಿಕ ಮಕ್ಕಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಆಂಗನವಾಡಿ ಕೇಂದ್ರದಲ್ಲಿ ನಡೆದಿದೆ.ಇರುಳುಗಣ್ಣು ನಿವಾರಣೆಗಾಗಿ  ಮುಂಜಾಗ್ರತಾ ಕ್ರಮವಾಗಿ ಅAಗನವಾಡಿಯಲ್ಲಿ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading