-
PROTEST:ಪಕ್ಕ ಪೋಡಿ ವಿಳಂಬ.. ತಾಲ್ಲೂಕು ಕಚೇರಿ ಪಡಸಾಲೆಯಲ್ಲಿ ಏಕಾಂಗಿಯಾಗಿ ಧರಣಿ ಕುಳಿತ ರೈತ.
ಹೊಸನಗರ : ತಮಗೆ ಮಂಜೂರಾದ ಜಮೀನಿನ ಪಕ್ಕ ಪೋಡಿ ಮಾಡಿಕೊಡುವಲ್ಲಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದ ರೈತರೊಬ್ಬರು ಮಂಗಳವಾರ ಏಕಾಂಗಿಯಾಗಿ ತಾಲ್ಲೂಕು ಕಚೇರಿ ಪಡಸಾಲೆಯಲ್ಲಿ…
-
RAILWAY:ರೈಲ್ವೆ ಸಂಪರ್ಕ ಮಾರ್ಗ ನಿರ್ಮಾಣ ಡಿಪಿಆರ್ಗೆ ಹೊಸನಗರವನ್ನು ಸೇರಿಸಲು ಆಗ್ರಹ..
ಹೊಸನಗರ: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಶಿವಮೊಗ್ಗ-ಶೃಂಗೇರಿ-ಮಂಗಳೂರು ರೈಲು ಮಾರ್ಗ ನಿರ್ಮಾಣದ ವಿಸ್ತೃತ ಯೋಜನಾ ವರದಿಯಲ್ಲಿ (DPR) ಹೊಸನಗರವನ್ನು ಕೈ ಬಿಡಲಾಗಿದ್ದು ಕೂಡಲೇ ರೈಲ್ವೆ ಸಂಪರ್ಕ ಯೋಜನೆಯ…
-
CRIME:ತಲೆ ಛಿದ್ರವಾದ ಸ್ಥಿತಿಯಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆ… ಆತ್ಮಹತ್ಯೆ ಶಂಕೆ.. ತನಿಖೆ ಕೈಗೊಂಡ ಪೊಲೀಸರು..
ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ಗನ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮಧ್ಯರಾತ್ರಿ ಘಟನೆ ಸಂಭವಿಸಿದೆ. ತಟ್ಟೆಕೊಡ್ಲು ನಿವಾಸಿ…



