-
TEMPLE:ಹೊಸನಗರ: ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ ನಿಧಿಕುಂಭ ಸ್ಥಾಪನೆ ಕಾರ್ಯಕ್ರಮ.
ಹೊಸನಗರ: ಪಟ್ಟಣದ ಗಂಗನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾವಿನ ಕೊಪ್ಪದಲ್ಲಿ 3 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ಗಂಗಾಧರೇಶ್ವರ ದೇವಸ್ಥಾನದಲ್ಲಿ ಶ್ರೀ ಗಂಗಾಧರೇಶ್ವರ ದೇವರಿಗೆ ನಿಧಿಕುಂಭ…
-
H M S:ಪ್ರತಿಷ್ಠಿತ ಹೊಸನಗರ ಹಿಂದೂ ಮಹಾಸಭಾ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಗಣೇಶ್ ಮಧುಕರ್ ಆಯ್ಕೆ…
ಹೊಸನಗರ: ತಾಲೂಕಿನ ಪ್ರತಿಷ್ಠಿತ ಅಖಿಲ ಭಾರತ ಹಿಂದೂ ಮಹಾಸಭಾ ಶ್ರೀ ಗಣೇಶೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಗಣೇಶ್ ಮಧುಕರ್ ಆಯ್ಕೆಯಾಗಿದ್ದಾರೆ.ಗೌರವಾಧ್ಯಕ್ಷರಾಗಿ ವಿನಾಯಕ ಶ್ರೇಷ್ಟಿ, ಕಾರ್ಯದರ್ಶಿಯಾಗಿ ಅನುಪ ಅರವಿಂದ್,…
-
POWER CUT:ಮೆಸ್ಕಾಂ ಹಾಗೂ ಅರಣ್ಯ ಇಲಾಖೆ ಸಮನ್ವಯದ ಕೊರತೆ ಸೋನಲೆ ಗ್ರಾಮ ಕತ್ತಲಿನಲ್ಲಿರುವಂತಾಗಿದೆ: ಸತೀಶ ಏನ್..
ಹೊಸನಗರ: ತಾಲೂಕಿನ ಸೊನಾಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದೆರಡು ದಿನಗಳಿಂದ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದ್ದು ಇದಕ್ಕೆ ಮೆಸ್ಕಾಂ ಇಲಾಖೆ ಹಾಗೂ ಅರಣ್ಯ ಇಲಾಖೆ ನಡುವಿನ ಸಮನ್ವಯ…



