HOSANAGARA-ELECTION ನಾಮಪತ್ರ ಸಲ್ಲಿಸಿದ ಬಿಜೆಪಿ ಬೆಂಬಲಿತ ಅಭ್ಯರ್ಥಿ “ನಿರ್ಮಲ ರಾಘವೇಂದ್ರ”

ಹೊಸನಗರ : ಇದೇ ನ.23 ರಂದು ನಡೆಯುವ ತೆರುವಾಗಿದ್ದ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿಯ ಕಳೂರು ವಾರ್ಡಿನ  ಸದಸ್ಯ ಸ್ಥಾನದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ನಿರ್ಮಲ ರಾಘವೇಂದ್ರ ಇಂದು ಚುನಾವಣಾ ನೋಡಲ್ ಅಧಿಕಾರಿ ಪುಟ್ಟನಾಯ್ಕ ಅವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷ ಜೆ.ಎನ್. ಪ್ರವೀಣ್ ಸದಸ್ಯರಾದ ಕಾಲ್ಸಸಿ ಸತೀಶ್, ನೇರ್ಲೆ ರಮೇಶ್, ಸವಿತಾ ರಮೇಶ್ ಸೇರಿದಂತೆ ಹಲವರು  ಇದ್ದರು.

HOSANAGARA-ELECTION


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading