KRISHNARPANAM:ಮಾರ್ಚ್ 8 ರಂದು ಕೃಷ್ಣಾರ್ಪಣಮ್ ಸಮಾರಂಭ..


ಹೊಸನಗರ: ರಾಮಚಂದ್ರಾಪುರಮಠ ಮಹಾನಂದಿ ಗೋಲೋಕದ ಶ್ರೀಗೋವರ್ಧನಗಿರಿಧಾರಿ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಾ ೮ ರಂದು ಕೃಷ್ಣಾರ್ಪಣಮ್ ವಾರ್ಷಿಕ ಕರ‍್ಯಕ್ರಮ ಏರ್ಪಡಿಸಲಾಗಿದೆ. ಇದರ ಅಂಗವಾದ ಭಾಗವತ ಸಪ್ತಾಹದ ಪಾರಾಯಣ ಮತ್ತು ಪ್ರವಚನ ಮಾ 1 ರಿಂದಲೇ ಆರಂಭಗೊAಡಿದ್ದು ಮಾ 7 ರಂದು ಸಮಾರೋಪಗೊಳ್ಳಲಿದೆ. ವೇ ಮೂರ್ತಿ ವಿದ್ವಾನ್ ಕೇಕಣಾಜೆ ಕೇಶವ ಭಟ್ ಇದನ್ನು ನಡೆಸಿಕೊಡುತ್ತಿದ್ದಾರೆ.
ಮಾ 7 ರ ಸಂಜೆ ಶ್ರೀರಾಘವೇಶ್ವರಭಾರತೀ ಶ್ರೀಗಳವರ ಆಗಮನ ಪೂರ್ಣಕುಂಭ ಸ್ವಾಗತದೊಂದಿಗೆ ನೆರವೇರಲಿದೆ. ಮತ್ತು ಮಾ 8 ರಂದು ಸಹಸ್ರಾಧಿಕ ಭಕ್ತರಿಂದ ವಿಷ್ಣು ಸಹಸ್ರನಾಮ ಪಾರಾಯಣ ಸಮರ್ಪಣೆ, ಛತ್ರ ಸಮರ್ಪಣೆ, ಪಾಂಚಜನ್ಯ ಸೇವೆ, ಬಂಧಮುಕ್ತ ಗೋಶಾಲೆಯ ಲೋಕಾರ್ಪಣೆ, ವಿಷ್ಣು ಸಹಸ್ರನಾಮ ಲೇಖನ ಯಜ್ಞದ ದೀಕ್ಷೆ ಮತ್ತು ಪುಸ್ತಕದ ಸಮರ್ಪಣೆ, ಶ್ರೀಗಳ ದಿವ್ಯಸಾನ್ನಿಧ್ಯದಲ್ಲಿ ಧರ್ಮಸಭೆ, ಗೋಪಾಲಕರಿಗೆ ಆಶೀರ್ವದ ಕರ‍್ಯಕ್ರಮಗಳು ಸಂಪನ್ನಗೊಳ್ಳಲಿದೆ. ಗ್ಲೋಬಲ್ ವಿಷ್ಣು ಸಹಸ್ರನಾಮ ಸತ್ಸಂಗ ಫೆಡರೇಷನ್ ಸ್ಥಾಪಕ ಅಧ್ಯಕ್ಷ ವಿದ್ಯಾವಾಚಸ್ಪತಿ ಅರಳು ಮಲಿಗೆ ಪಾರ್ಥಸಾರಥಿಯವರು ಮುಖ್ಯ ಅತಿಥಿಗಳಾಗಿ ಈ ಕರ‍್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಹಾನಂದಿ ಗೋಲೋಕ ಸಮಿತಿ ತಿಳಿಸಿದೆ...

KRISHNARPANAM


Discover more from Prasarana news

Subscribe to get the latest posts sent to your email.

  • Related Posts

    NETWORK PROBLEM:ನೆಟ್ವರ್ಕ್ ಸಮಸ್ಯೆ ಪರಿಹಾರಕ್ಕಾಗಿ ಪಾದಯಾತ್ರೆಗೆ ಸಜ್ಜಾದ ವಾರಂಬಳ್ಳಿ ಗ್ರಾಮಸ್ಥರು…

    ಹೊಸನಗರ: ಕಳೆದ ಎಂಟು ವರ್ಷಗಳಿಂದ ಮೊಬೈಲ್ ನೆಟ್ವರ್ಕ್ ಸಮಸ್ಯೆ ಸರಿಪಡಿಸುವಂತೆ ವಾರಂಬಳ್ಳಿ ಗ್ರಾಮಸ್ಥರು ಪ್ರಧಾನ ಮಂತ್ರಿ ಗಳಿಗೆ ಪತ್ರ ಬರೆಯುವುದರಿಂದ ಹಿಡಿದು ಎಲ್ಲಾ ರೀತಿಯ ಪ್ರಯತ್ನವನ್ನು ಮಾಡಿದ್ದಾರೆ ಆದರೆ ಈವರೆಗೂ ಅವರಿಗೆ ಕೇವಲ ಆಶ್ವಾಸನೆ ಅಷ್ಟೇ ದೊರೆತದ್ದು.ಹೊಸನಗರ ತಾಲೂಕಿನ ವಾರಂಬಳ್ಳಿ ಎಂಬ…

    Read more

    AMBEDKAR JAYANTI: ಹೊಸನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ..

    ಹೊಸನಗರ:ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆಯನ್ನು ಹೊಸನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವ ಮೂಲಕ ಆಚರಿಸಲಾಯಿತು.ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿಜಿ ಚಂದ್ರಮೌಳಿ ಸಮಾನತೆ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading