LAWYER:ವಕೀಲರ ಸಮಯ ಪ್ರಜ್ಞೆಯಿಂದ ನ್ಯಾಯಾಂಗ ಬಂಧನಕ್ಕೆ ಒಳಗಾಗಬೇಕಿದ್ದ ಬ್ಯಾಂಕಿನ ಗ್ರಾಹಕ ಬಚಾವ್……

ಹೊಸನಗರ: ವಕೀಲ ವೃತ್ತಿ ಕೇವಲ ವ್ಯವಹಾರವಲ್ಲ ಅದು ನೊಂದವರ ಆಶಾ ಕಿರಣ ಎಂಬಂತೆ ಬ್ಯಾಂಕ್ ವಸೂಲಾತಿ ಪ್ರಕರಣದಲ್ಲಿ 7 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗ ಬೇಕಿದ್ದ ಬ್ಯಾಂಕಿನ ಗ್ರಾಹಕರೊಬ್ಬರನ್ನ ವಕೀಲರೊಬ್ಬರು ತಮ್ಮ ಸಮಯ ಪ್ರಜ್ಞೆ ಹಾಗೂ ಕಾಳಜಿ ಇಂದ ಜೈಲಿಗೆ ಹೋಗುವುದನ್ನು ತಪ್ಪಿಸಿದ ಘಟನೆ ಶುಕ್ರವಾರ ಹೊಸನಗರದ ಹಿರಿಯ ಶ್ರೇಣಿ ವ್ಯವಹಾರ ನ್ಯಾಯಾಲಯದಲ್ಲಿ ನಡೆದಿದೆ.

ಬ್ಯಾಂಕ್ ವಸೂಲಾತಿ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ ಪ್ರಕರಣದಲ್ಲಿ ಎದುರಿದಾರ ಎರಡನೇ ವ್ಯಕ್ತಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಕರೆ ತಂದ ನಂತರ  ನ್ಯಾಯಾಂಗ ಬಂಧನಕ್ಕೆ ಒಳಪಡಿಸುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ವಕೀಲ ಮೋಹನ್ ಶೆಟ್ಟಿ ಕೆನರಾ ಬ್ಯಾಂಕ್ ರೀಜಿನಲ್ ಅಧಿಕಾರಿಗಳನ್ನು ಸಂಪರ್ಕಿಸಿ ಬ್ಯಾಂಕಿನ ಗ್ರಾಹಕ ಜೈಲಿಗೆ ಹೋಗುವುದನ್ನು ತಪ್ಪಿಸಿದ್ದಾರೆ.
ಕೇವಲ 5 ನಿಮಿಷದಲ್ಲಿ ಕೆನರಾ ಬ್ಯಾಂಕ್ ಗೆ ಗ್ರಾಹಕನಿಂದ ಬರಬೇಕಾದ ಹಣದಲ್ಲಿ ಬರೋಬ್ಬರಿ ರು.... ಲಕ್ಷ ಕಡಿತಗೊಳಿಸಿದ ಕಾರಣ ಗ್ರಾಹಕ ಜೈಲಿಗೆ ಹೋಗುವುದು ತಪ್ಪಿ ವಾಪಸು ಮನೆ ಸೇರಿದ್ದಾರೆ. ಇದು ಸಾರ್ವಜನಿಕರ ಪ್ರಶಂಸೆಗೂ ಪಾತ್ರವಾಗಿದೆ.

ತ್ವರಿತಗತಿಯಲ್ಲಿ ಸ್ಪಂದಿಸಿದ ಕೆನರಾ ಬ್ಯಾಂಕ್ ರಿಜಿನಲ್ ಕಚೇರಿ, ಹೊಸನಗರ ಮತ್ತು ನಿಟ್ಟೂರು ಶಾಖೆಗೆ ಗ್ರಾಹಕ ಕೃತಜ್ಞತೆ ಸಲ್ಲಿಸಿದ್ದಾರೆ....

LAWYER..


Discover more from Prasarana news

Subscribe to get the latest posts sent to your email.

  • Related Posts

    MOBILE NETWORK: ತಿಂಗಳೊಳಗೆ ಟವರ್ ನಿರ್ಮಾಣ ಕಾಮಗಾರಿ ಆರಂಭಿಸುವ ಭರವಸೆ..
    ಪ್ರತಿಭಟನೆ ಕೈ ಬಿಟ್ಟ ಗ್ರಾಮಸ್ಥರು..

    ಹೊಸನಗರ: ಮೊಬೈಲ್ ನೆಟ್ವರ್ಕ್ ಸಮಸ್ಯೆ ಬಗೆಹರಿಸುವಂತೆ ಇಂದು ವಾರಂಬಳ್ಳಿ ಗ್ರಾಮಸ್ಥರು ಹಮ್ಮಿಕೊಂಡಿದ್ದ ಪಾದಯಾತ್ರೆ ಮತ್ತು ಪ್ರತಿಭಟನೆಯನ್ನ ಬಿಎಸ್ಎನ್ಎಲ್ DJM ಹಾಗೂ ತಾಲೂಕು ದಂಡಾಧಿಕಾರಿಗಳು ಭರವಸೆ ಮರೆಗೆ ಕೈ ಬಿಡಲಾಯಿತು.ಇದಕ್ಕೂ ಮೊದಲು ವಾರಂಬಳ್ಳಿಯಿಂದ ಹೊಸನಗರ ತಾಲೂಕು ಕಚೇರಿ ಅವರಿಗೆ ಪಾದಯಾತ್ರೆ ಮೂಲಕ ಆಗಮಿಸಿದ…

    Read more

    OWNERSHIP:ಮೂಲ ಮಾಲೀಕರಿಗೆ ನಿವೇಶನದ ಮಾಲೀಕತ್ವ ನೀಡಬೇಕು: ಅಶ್ವಿನಿ ಕುಮಾರ್..

    ಹೊಸನಗರ: ಪಟ್ಟಣ ಪಂಚಾಯತ್ ವ್ಯಾಪ್ತಿಯ 45 ನಿವೇಶನಗಳು ಬಹಳಷ್ಟು ವರ್ಷಗಳಿಂದ ಮೂಲ ಮಾಲೀಕರ ಹೆಸರಿನಲ್ಲಿಯೇ ಇದ್ದು ಅವರಿಗೆ ಅದರ ಮಾಲೀಕತ್ವವನ್ನು ನೀಡಬೇಕು ಎಂದು ಪಟ್ಟಣ ಪಂಚಾಯತ್ ಸದಸ್ಯ ಅಶ್ವಿನಿ ಕುಮಾರ್ ಒತ್ತಾಯಿಸಿದ್ದಾರೆ.ಈ ಕುರಿತಾಗಿ ಪತ್ರಿಕ ಹೇಳಿಕೆ ನೀಡಿರುವ ಅವರುಹೊಸನಗರ ಪಟ್ಟಣ ಪಂಚಾಯಿತಿ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading