Mescom Hosanagara.- ಜನಸಂಪರ್ಕ ಸಭೆ.

"ಹೊಸನಗರ ಉಪವಿಭಾಗ ಕಛೇರಿಯಲ್ಲಿ ಜನ ಸಂಪರ್ಕ" ಸಭೆ

          
  ಹೊಸನಗರ:  ಹೊಸನಗರ ಕಾರ್ಯ ಮತ್ತು ಪಾಲನಾ ಉಪವಿಭಾಗ ಕಛೇರಿಯಲ್ಲಿ ದಿನಾಂಕ 24.10.2024 ರ ಗುರುವಾರ ಬೆಳಿಗ್ಗೆ 11:00 ಗಂಟೆಗೆ ಜನಸಂಪರ್ಕ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಹೊಸನಗರ ಉಪವಿಭಾಗದ ವ್ಯಾಪ್ತಿಯ ಗ್ರಾಹಕರುಗಳು ತಮ್ಮ ಕುಂದುಕೊರತೆ/ಅಹವಾಲುಗಳನ್ನು ಸಭೆಯಲ್ಲಿ ಉಪಸ್ಥಿತರಿರುವ ಅಧಿಕಾರಿಗಳಲ್ಲಿ ಲಿಖಿತವಾಗಿ ಸಲ್ಲಿಸುವ ಮೂಲಕ ಗ್ರಾಹಕರು ಈ ಅವಕಾಶವನ್ನು ಉಪಯೋಗಿಸಿಕೊಂಡು ತಮ್ಮ ವಿದ್ಯುತ್ ಸಂಬAಧಿತ ಸಮಸ್ಯೆಗಳನ್ನು/ಕುಂದುಕೊರತೆಗಳನ್ನು ಬಗೆಹರಿಸಿಕೊಳ್ಳುವಂತೆ ಕೋರಲಾಗಿದೆ.

ಮೆಸ್ಕಾಂ., ಹೊಸನಗರ.


Discover more from Prasarana news

Subscribe to get the latest posts sent to your email.

  • Related Posts

    DEER ACCIDENT:ಕಾರಿಗೆ ಡಿಕ್ಕಿ ಜಿಂಕೆ ಸಾವು…

    ಹೊಸನಗರ: ಪಟ್ಟಣ ಸಮೀಪ ಕಲ್ಲುಹಳ್ಳ ಬಳಿ ಬೈಂದೂರು ರಾಣಿಬೆನ್ನೂರು ರಾಷ್ಟ್ರೀಯ ಹೆದ್ದಾರಿ 766ಸಿ ಯಲ್ಲಿ ಚಲಿಸುತ್ತಿದ್ದ ಕಾರಿಗೆ  ಜಿಂಕೆಯೊಂದು ಡಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಶುಕ್ರವಾರ ನಡೆದಿದೆ.ಹೊಸನಗರದಿಂದ ಹೋಗುತ್ತಿದ್ದ ಕಾರಿಗೆ ರಸ್ತೆ ಪಕ್ಕದಿಂದ ರಭಸದಲ್ಲಿ ಓಡಿ ಬಂದ ಜಿಂಕೆ ಡಿಕ್ಕಿ ಹೊಡೆದಿದ್ದು…

    Read more

    BRAHMESHWAR:ಏ.20 ರಂದು ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ಶಿಲಾಮಯ ದೇಗುಲದ ಅಡಿಗಲ್ಲು ಸಮಾರಂಭ..

    ಹೊಸನಗರ: ಐತಿಹಾಸಿಕ ಹಿನ್ನೆಲೆಯ ಬ್ರಹ್ಮೇಶ್ವರದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ನೂತನ ಶಿಲಾಮಯ ಅಧಿಷ್ಠಾನ ಅಡಿಗಲ್ಲು ಸಮಾರಂಭ ನಾಳೆ ಬೆಳಿಗ್ಗೆ 10.30 ಕ್ಕೆ ಸಂಸದರಾದ ಬಿ ವೈ ರಾಘವೇಂದ್ರ ನೆರವೇರಿಸಲಿದ್ದಾರೆ ಎಂದು ಶ್ರೀ ವೀರಭದ್ರೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಸುಧೀರ್…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading