REPUBLIC DAY: ಸ್ವಾಮಿ ವಿವೇಕಾನಂದ ಯುವ ವೇದಿಕೆ ವತಿಯಿಂದ ಸಿ ಆರ್ ಪಿ ಎಫ್ ಯೋಧ ಚಾಂದಿನಿ ಪೋಷಕರಿಗೆ ಸನ್ಮಾನ….

ಹೊಸನಗರ: ಸತತ 3 ನೇ ಬಾರಿಗೆ ದೆಹಲಿಯ ಗಣರಾಜ್ಯೋತ್ಸವ ಪೆರೆಡ್ ಗೇ ಆಯ್ಕೆಯಾದ ಸಿ ಆರ್ ಪಿ ಎಫ್ ಯೋಧೆ ಚಾಂದಿನಿ ಅವರ ಪೋಷಕರನ್ನು ಅವರ ಸ್ವಗೃಹದಲ್ಲಿ ಇಂದು  ಸ್ವಾಮಿ ವಿವೇಕಾನಂದ ಯುವ  ವೇದಿಕೆ ವತಿಯಿಂದ ಸನ್ಮಾನಿಸಾಯಿತು.
ಸನ್ಮಾನಿಸಿ ಮಾತಾನಾಡಿದ ಸ್ವಾಮಿ ವಿವೇಕಾನಂದ ವೇದಿಕೆಯ ಸಂಚಾಲಕರಾದ ನಗರ ನಿತಿನ್ ತಾಲೂಕಿಗೆ ಹೆಮ್ಮೆ ತರುವಂತ ವಿಚಾರ ಇದಾಗಿದ್ದು ತಾಲೂಕಿನ ಪುಟ್ಟ ಗ್ರಾಮವಾದ ಕಚ್ಚಿಗೆ ಬೈಲಿನ ಕಾಡಳ್ಳಿ ಮನೆತನದ ಧರ್ಮಪ್ಪ ಮತ್ತು ವೇದಾವತಿಯವರ ಪುತ್ರಿ ಯಾದಂತ ಚಾಂದಿನಿ ಅವರ ಈ ಸಾಧನೆ ನಾವೆಲ್ಲರೂ ಹೆಮ್ಮೆ ಪಡುವಂತಹ ಬಹುದೊಡ್ಡ ಸಾಧನೆಯಾಗಿದೆ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಪದವಿಯ ತನಕ ಸರ್ಕಾರಿ ಶಾಲೆಯಲ್ಲಿ ಓದಿ ಸೇನೆಯನ್ನು ಸೇರಿ ಹುಟ್ಟೂರಿಗೆ ದೇಶಕ್ಕೆ ಕೀರ್ತಿಯನ್ನು ತಂದಂತಹ ಯೋಧಯ ಸಾಧನೆಗೆ ಬೆನ್ನೆಲುಬಾಗಿ ನಿಂತ ಅವರ ಪೋಷಕರನ್ನ ಅಭಿನಂದಿಸುವುದು ನಮ್ಮೆಲ್ಲರ ಕರ್ತವ್ಯ ಎಂದರು. ಈ ಸಂದರ್ಭದಲ್ಲಿ ಸಂಘಟನಾ ಕಾರ್ಯದರ್ಶಿಗಳಾದ ಸಂತೋಷ್ ಮಂಡ್ರಿ ಪ್ರಮುಖರಾದ
ಗಣಪತಿ ಬೆಳಗೋಡು, ಶ್ರೀಧರ್ ಚಿಕ್ಕನಕೊಪ್ಪ, ಮಂಜುನಾಥ್, ರಾಘವೇಂದ್ರ , ವಿಕ್ರಂ ಭಟ್, ಸಚ್ಚಿನ್, ಗೋವರ್ಧನ್, ಪ್ರಮೋದ್, , ಸುಮುಖ್, ಬೋಜಪ್ಪ, ವಸಂತ್ ಹಾಗೂ ಸಂಘಟನೆಯ ಇತರರು ಇದ್ದರು....

REPUBLIC DAY...


Discover more from Prasarana news

Subscribe to get the latest posts sent to your email.

  • Related Posts

    NETWORK PROBLEM:ನೆಟ್ವರ್ಕ್ ಸಮಸ್ಯೆ ಪರಿಹಾರಕ್ಕಾಗಿ ಪಾದಯಾತ್ರೆಗೆ ಸಜ್ಜಾದ ವಾರಂಬಳ್ಳಿ ಗ್ರಾಮಸ್ಥರು…

    ಹೊಸನಗರ: ಕಳೆದ ಎಂಟು ವರ್ಷಗಳಿಂದ ಮೊಬೈಲ್ ನೆಟ್ವರ್ಕ್ ಸಮಸ್ಯೆ ಸರಿಪಡಿಸುವಂತೆ ವಾರಂಬಳ್ಳಿ ಗ್ರಾಮಸ್ಥರು ಪ್ರಧಾನ ಮಂತ್ರಿ ಗಳಿಗೆ ಪತ್ರ ಬರೆಯುವುದರಿಂದ ಹಿಡಿದು ಎಲ್ಲಾ ರೀತಿಯ ಪ್ರಯತ್ನವನ್ನು ಮಾಡಿದ್ದಾರೆ ಆದರೆ ಈವರೆಗೂ ಅವರಿಗೆ ಕೇವಲ ಆಶ್ವಾಸನೆ ಅಷ್ಟೇ ದೊರೆತದ್ದು.ಹೊಸನಗರ ತಾಲೂಕಿನ ವಾರಂಬಳ್ಳಿ ಎಂಬ…

    Read more

    AMBEDKAR JAYANTI: ಹೊಸನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ..

    ಹೊಸನಗರ:ಸಂವಿಧಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ 134 ನೇ ಜನ್ಮದಿನಾಚರಣೆಯನ್ನು ಹೊಸನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ನಮನ ಮಾಡುವ ಮೂಲಕ ಆಚರಿಸಲಾಯಿತು.ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿಜಿ ಚಂದ್ರಮೌಳಿ ಸಮಾನತೆ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading