ROAD ACCIDENT; ರಸ್ತೆ ಅಪಘಾತ ಮಾವ ಅಳಿಯ ದುರ್ಮರಣ..

"



ಆನಂದಪುರ: ಗೌತಮಪುರದ ತ್ಯಾಗರ್ತಿ ತಿರುವಿನಲ್ಲಿ ಶುಕ್ರವಾರ ಟಿವಿಎಸ್ ಎಕ್ಸೆಲ್ ಮತ್ತು ಅಶೋಕ್ ಲೇಲ್ಯಾಂಡ್ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ
ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.



ಬೆಳಂದೂರು ಗ್ರಾಮದ ವಾಸಪ್ಪ(70) ಹಾಗೂಇವರ ಅಳಿಯ ಹೊಸನಗರ ತಾಲೂಕಿನವಾರಂಬಳ್ಳಿ ಗ್ರಾಮದ ಸತೀಶ್(40)ಸಾವಿಗೀಡಾದವರು.

ಬೆಳಂದೂರು ಗ್ರಾಮದಿಂದ ಆನಂದಪುರದ ಕಡೆ ತೆರಳುತ್ತಿದ್ದ ಟಿವಿಎಸ್ ಎಕ್ಸೆಲ್ ಹಾಗೂ ಆನಂದಪುರದಿಂದ ತ್ಯಾಗರ್ತಿ ಕಡೆ ತೆರಳುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನದ ನಡುವೆ ಅಪಘಾತ ಸಂಭವಿಸಿದೆ. ಆನಂದಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಿಕ್ಕಿಯಾದ ರಭಸಕ್ಕೆ ಟಿವಿಎಸ್ ಎಕ್ಸೆಲ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

 

ROAD ACCIDENT


Discover more from Prasarana news

Subscribe to get the latest posts sent to your email.

Leave a Reply

Discover more from Prasarana news

Subscribe now to keep reading and get access to the full archive.

Continue reading