SSLC 5TH RANK: ಎಸ್ ಎಸ್ ಎಲ್ ಪಲಿತಾಂಶ: ಯಡೂರು ಬಿ.ಜಿ. ನಿಧಿಗೆ 5ನೇ ರ್ಯಾಂಕ್: ಶಾಸಕ ಆರಗ ಜ್ಞಾನೇಂದ್ರ ಅಭಿನಂದನೆ


ಹೊಸನಗರ: ತಾಲೂಕಿನ ಯಡೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಿಧಿ ಬಿ. ಜಿ. ಈ ಬಾರಿಯ ಎಸ್ ಎಸ್ ಎಲ್ ಸಿ ಯಲ್ಲಿ 625 ಕ್ಕೆ 621 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ 5 ನೇ ರ‌್ಯಾಂಕ್ ಪಡೆದಿದ್ದು, ಇಂದು ಅವರ ನಿವಾಸಕ್ಕೆ ಮಾಜಿ ಗೃಹ ಮಂತ್ರಿ, ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಅಭಿನಂದಿಸಿದರು.  ಬಡತನ ಮತ್ತು ಗ್ರಾಮೀಣ ಪ್ರದೇಶದ ಅನಾನುಕೂಲತೆಯ ನಡುವೆಯೂ  ನಿಧಿ ಸಾಧನೆ ಶ್ಲಾಘನೀಯ ಹಾಗೂ ಇತರೆ ಮಕ್ಕಳಿಗೆ ಸ್ಫೂರ್ತಿದಾಯಕವಾಗಿದೆ ಎಂದರು. ಈ ವೇಳೆ ಬಿಜೆಪಿ ಮುಖಂಡ ಹಾಲಗದ್ದೆ ಉಮೇಶ್, ಬಂಕ್ರಿಬೀಡು ಮಂಜುನಾಥ್, ರಾಜೇಶ್ ಹಿರೇಮನೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

SSLC 5TH RANK..


Discover more from Prasarana news

Subscribe to get the latest posts sent to your email.

  • Related Posts

    RIPPONPET NEWS:ಕಳಸವಳ್ಳಿ ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಒತ್ತಾಯ…

    ರಿಪ್ಪನ್‌ಪೇಟೆ: ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿ ಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವಂತೆ ಹೊಸನಗರ ತಾಲ್ಲೂಕು ಆಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸರ್ಕಾರವನ್ನು ಆಗ್ರಹಿಸಿ ನಾಡಕಛೇರಿಯ ಉಪತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿರುವುದಾಗಿ ಹೊಸನಗರ ಆಖಿಲ ಭಾರತ…

    Read more

    RIPPONPET NEWS: ಇರುಳುಗಣ್ಣು ನಿವಾರಣೆ ವಿಟಮಿನ್ ಡ್ರಾಪ್ ಸೇವಿಸಿ 10 ಕ್ಕೂ ಆಧಿಕ ಮಕ್ಕಳು ಅಸ್ವಸ್ಥ…..

    ರಿಪ್ಪನ್‌ಪೇಟೆ;-ಮಂಗಳವಾರ ದಿನ ಅಂಗನವಾಡಿ ಮಕ್ಕಳಿಗೆ ನೀಡಲಾದ ವಿಟಮಿನ್ ಹನಿ ಡ್ರಾಪ್ ಸೇವನೆಯಿಂದಾಗಿ 11 ಕ್ಕೂ ಅಧಿಕ ಮಕ್ಕಳಲ್ಲಿ ವಾಂತಿ ಬೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಿರೇಸಾನಿ ಆಂಗನವಾಡಿ ಕೇಂದ್ರದಲ್ಲಿ ನಡೆದಿದೆ.ಇರುಳುಗಣ್ಣು ನಿವಾರಣೆಗಾಗಿ  ಮುಂಜಾಗ್ರತಾ ಕ್ರಮವಾಗಿ ಅAಗನವಾಡಿಯಲ್ಲಿ…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading