NIDHANA:ನಿಧನ ವಾರ್ತೆ: ಸಾವಂತೂರ್ ಲೆಖನ್ ಮೂರ್ತಿ ಇನ್ನಿಲ್ಲ..


ಹೊಸನಗರ: ತಾಲೂಕು ಆರ್ಯ ಈಡಿಗ ಸಂಘದ ಕಾರ್ಯ ದರ್ಶಿಗಳು, ಮುಂಬಾರ್ ಸೊಸೈಟಿ ಮಾಜಿ ಅಧ್ಯಕ್ಷರು ಹಾಲಿ ಸದಸ್ಯರು ಹಾಗೂ ರಾಜಕೀಯ ಮುಖಂಡರು ಆದ ಶ್ರೀ ಲೇಖನ ಮೂರ್ತಿ ಸಾವಂತೂರ್ ಇಂದು ಬೆಳಗಿನ ಜಾವಾ 3 ಘಂಟೆ ಸುಮಾರಿಗೆ ಹೃದಯಾಘಾತ ದಿಂದ ನಿಧನರಾಗಿದ್ದಾರೆ.   ಅವರು ಕಳೆದ ಹತ್ತು ವರ್ಷಕ್ಕೂ ಹೆಚ್ಚು ಕಾಲ ಹೊಸನಗರ ತಾಲೂಕು ಆರ್ಯ ಈಡಿಗ ಸಂಫದ ಕಾರ್ಯದರ್ಶಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದರು..
ತಾಲೂಕಿನ ಮುಂಬಾರ್ ಗ್ರಾಮದ ಸಾವಂತೂರಿನ ಅವರು  ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.
ಅವರ ಅಂತಿಮ ಸಂಸ್ಕಾರವನ್ನು ಇಂದು ಅವರ ಸ್ವಂತ ಊರು ಸಾವಂತ್ತೂರಿನಲ್ಲಿ ನಡೆಸಲಾಗುತ್ತದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ಸಂತಾಪ: ಸಾವಂತೂರ್ ಲೇಖನ ಮೂರ್ತಿ ನಿಧನಕ್ಕೆ ಶಾಸಕರಾದ ಗೋಪಾಲಕೃಷ್ಣ ಬೇಳೂರು, ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬಿಜಿ ಚಂದ್ರಮೌಳಿ ಹಾಗೂ ತಾಲೂಕು ಆರ್ಯ ಈಡಿಗ ಸಂಘ ಸಂತಾಪ ಸೂಚಿಸಿದೆ.

NIDHANA..


Discover more from Prasarana news

Subscribe to get the latest posts sent to your email.

  • Related Posts

    SSLC RESULTS HNR: ಮಲೆನಾಡು ಪ್ರೌಢಶಾಲೆಗೆ ಶೇ. 91.76 ಫಲಿತಾಂಶ..

    ಹೊಸನಗರ: ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್ ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಪಟ್ಟಣದ ಮಲೆನಾಡು ಪ್ರೌಢಶಾಲೆಯ ಒಟ್ಟು 85 ವಿದ್ಯಾರ್ಥಿಗಳಲ್ಲಿ 78 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಶೇ. 91.76 ದಾಖಲಿಸಿದ್ದಾರೆ.33 ಬಾಲಕರಲ್ಲಿ 28 ಹಾಗೂ  52 ಬಾಲಕಿಯಲ್ಲಿ 50 ಪರೀಕ್ಷೆಯಲ್ಲಿ ಪಾಸಾಗಿದ್ದಾರೆ.…

    Read more

    LAND RIGHTS:ರೈತರ ಭೂ ಹಕ್ಕು ಕೊಡಿಸುವಲ್ಲಿ ಅಧಿಕಾರಿಗಳು ಶಕ್ತಿ ಮೀರಿ ಕೆಲಸಮಾಡಿ:  ಶಾಸಕ ಬೇಳೂರು ಗೋಪಾಲಕೃಷ್ಣ …

    ಹೊಸನಗರ:  ರೈತರಿಗೆ ಭೂ ಹಕ್ಕು ಮಂಜೂರು ಮಾಡುವಲ್ಲಿ ಅಧಿಕಾರಿಗಳು ಶಕ್ತಿಮೀರಿ ಕೆಲಸಮಾಡಬೇಕು. ಅರ್ಹ ಅರ್ಜಿದಾರರಿಗೆ ಸೂಕ್ತ ನ್ಯಾಯ ಲಭಿಸಬೇಕು ಎಂದು  ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆದ ತಾಲ್ಲೂಕು ಬಗರ್ ಹುಕ್ಕುಂ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು…

    Read more

    Leave a Reply

    Discover more from Prasarana news

    Subscribe now to keep reading and get access to the full archive.

    Continue reading